ಶುಕ್ರವಾರ, ಜುಲೈ 12, 2013

ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರು   ಇಂದಿನ ಬಜೆಟ್ನಲ್ಲಿ ಹಿಂದುಳಿದ ವರ್ಗಗಳಿಗೆ ಘೋಷಿಸಿದ  ಅನುದಾನಗಳ ವಿವರ
==============================================


>>>* ಹಿಂದುಳಿದ ವರ್ಗಗಳಿಗೆ ಬಜೆಟ್‌ನಲ್ಲಿ ವಿಶೇಷ ಕಾರ್ಯಕ್ರಮ ಮಡಿವಾಳ, ಸವಿತಾ, ಹಡಪದ, ಕುಂಬಾರ, ಕಮ್ಮಾರ, ಗಾಣಿಗ, ತಿಗಳ, ಉಪ್ಪಾರ, ಗೌಳಿ ಜನಾಂಗಕ್ಕೆ ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ 1 ಲಕ್ಷದವರೆಗೆ ಸಾಲ ಸೌಲಭ್ಯ.



>>>>>. * 2ಎ, 2ಬಿ, 3ಎ, 3ಬಿ, ಪ್ರವರ್ಗದ ವಿದ್ಯಾರ್ಥಿಗಳ ಆದಾಯ ಮಿತಿ ವಾರ್ಷಿಕ 1 ಲಕ್ಷಕ್ಕೆ ಹೆಚ್ಚಳ.
ಪ್ರವರ್ಗ-1ಕ್ಕೆ ಸೇರಿದ ವಿದ್ಯಾರ್ಥಿಗಳ ಆದಾಯ ಮಿತಿ 2.5 ಲಕ್ಷಕ್ಕೆ ಹೆಚ್ಚಳ

>>>>>>. * ಹಿಂದುಳಿದ ವರ್ಗಗಳ ಧಾರ್ಮಿಕ ಹಾಗೂ ಇತರೆ ಸಂಘ-ಸಂಸ್ಥೆಗಳಿಗೆ 75 ಕೋಟಿ ರು. ಅನುದಾನ ಹಾಗೂ ಹಿಂದುಳಿದ ವರ್ಗಗಳ ಖಾಸಗಿ ಹಾಸ್ಟೆಲ್ ನಿರ್ವಗಹಣೆಗೆ ಗರಿಷ್ಟ 5 ಲಕ್ಷ ರು. ಅನುದಾನ.

ಮೇಲಿನ  ಅನುದಾನದ ಸಧ್ಬಳಕೆ ಮತ್ತು ಉಪಯೋಗ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ . ನಮಮ್ ಸಮುದಾಯದವರು ಈ ಅನುದಾನವನ್ನು ಸಧ್ಬಳಕೆ ಮಾಡಿಕೊಳ್ಳಲಿ ..

ಶುಭವಾಗಲಿ

ಸುದ್ಧಿ ಸೌಜನ್ಯ : ದಟ್ಸ್ ಕನ್ನಡ
http://bit.ly/1b5Q6Us

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ